23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮವು ಮಾ. 5ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಸಂಚಾರಿ ಠಾಣಾ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಕೆ. ಎಚ್. ಅವರು ಸಂಪನ್ಮೂಲ ವ್ಯಕ್ತಿಯಾಗಿ, ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿಯನ್ನು ನೀಡುವುದರೊಂದಿಗೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ವಹಿಸಿದರು.

ಕಾರ್ಯಕ್ರಮ ಸಂಯೋಜಕರಾದ ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ, ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ರಾಮ್ ಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಸುಚಿತ್ರಾ ಕಾರ್ಯಕ್ರಮ ನಿರ್ವಹಿಸಿದರು. ಸಿವಿಲ್ ವಿಭಾಗದ ಸಹಪ್ರಾಧ್ಯಾಪಕ ಡಾ. ವಿನಯ ಶ್ಯಾಮ್ ಕಾರ್ಯಕ್ರಮದ ರೂಪುರೇಷೆಯಲ್ಲಿ ಸಹಕರಿಸಿದರು.

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
error: Content is protected !!