25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಹಾಗೂ ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.

ನಿದೇರ್ಶಕರಾಗಿ ವಿಠಲ ಭಂಡಾರಿ, ಶ್ರೀನಾಥ ಬಿ., ಪದ್ಮನಾಭ ಕೆ., ಉದಯ ಎ., ಸುನಿಲ್, ರವಿಚಂದ್ರ ಪಿ., ಶ್ರೀಮತಿ ಪ್ರೇಮಾವತಿ, ಶ್ರೀಮತಿ ಅಶ್ವಿನಿ, ವಿಶ್ವನಾಥ, ಮುತ್ತಪ್ಪ ಆಯ್ಕೆಯಾಗಿದ್ದಾರೆ,

ಚುನಾವಣಾಧಿಕಾರಿಯಾಗಿ ಎನ್.ಜೆ. ಗೋಪಾಲ್ ಕರ್ತವ್ಯ ನಿರ್ವಹಿಸಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಿರಾಜಾದ್ದೀನ್, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಂಗಾಡಿ-ಕೊಲ್ಲಿ ಒಂದು ವಾರದಿಂದ 3 ಫೇಸ್ ವಿದ್ಯುತ್ ಇಲ್ಲದೆ ಕೃಷಿಕರಿಗೆ ಸಂಕಷ್ಟ: ಕೂಡಲೇ ಕ್ರಮ ಕೈಗೊಳ್ಳುವಂತೆ ತಾ.ಪಂ ಮಾಜಿ ಅಧ್ಯಕ್ಷ ಮುಕುಂದ ಸುವರ್ಣ ಆಗ್ರಹ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya
error: Content is protected !!