April 29, 2025
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ

Suddi Udaya
error: Content is protected !!