March 10, 2025
Uncategorized

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

ಬೆಳ್ತಂಗಡಿ: ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್108 ವಾಹನಕ್ಕೆ ಮಾ.7ರಂದು ಟಯರ್ ಅಳವಡಿಸಲಾಗಿದ್ದು ಮಾ8ರಿಂದ ಸೇವೆಗೆ ಲಭ್ಯವಾಗಲಿದೆ.

ಸಮುದಾಯ ಕೇಂದ್ರದಲ್ಲಿ ಟಯರ್ ಸವೆದು ಅಂಬ್ಯುಲೆನ್ಸ್ಸೇವೆ ಸ್ಥಗಿತಗೊಳಿಸಿ ಮೂಲೆ ಸೇರಿತ್ತು ಈ ಬಗ್ಗೆ ಬೆಳ್ತಂಗಡಿ ಸುದ್ದಿ ಉದಯ ವಾರ ಪತ್ರಿಕೆ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂಲೆ ಸೇರಿದ 108 ಅಂಬ್ಯುಲೆನ್ಸ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಿತ್ತು.

ರಾಜ್ಯದಲ್ಲಿ ಹಲವು 108 ಅಂಬ್ಯುಲೆನ್ಸ್ ಗಳು ಬೇರೆ ಬೇರೆ ಸಮಸ್ಯೆಗಳಿಂದ ಮೂಲೆ ಸೇರಿದ್ದರೂ ಕೊಕ್ಕಡದ ಅಂಬ್ಯುಲೆನ್ಸ್ ಮಾತ್ರ ಕೂಡಲೇ ರಿಪೇರಿಯಾಗಿ ಸಾರ್ವಜನಿಕ ಸೇವೆಗೆ ಲಭ್ಯವಾಗಿದೆ. ಸುದ್ದಿ ಉದಯ ವರದಿ ಕುರಿತು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

Suddi Udaya

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya
error: Content is protected !!