20.8 C
ಪುತ್ತೂರು, ಬೆಳ್ತಂಗಡಿ
March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya
error: Content is protected !!