33.4 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲಾ ಪ್ರಾರಂಭೋತ್ಸವ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ರೈತ ವಿರೋಧಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ರೈತ ಮೋರ್ಚಾರವರಿಂದ ತಹಶೀಲ್ದಾರರ ಮುಖಾಂತರ ಸಿ.ಎಂ ಸಿದ್ದರಾಮಯ್ಯರಿಗೆ ಮನವಿ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!