September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

ಬಳಂಜ: ಕಳೆದ ಹಲವಾರು ವರ್ಷಗಳ ಬೇಡಿಕೆಯಾದ ಬಳಂಜ- ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರ ಮುತುವರ್ಜಿಯಲ್ಲಿ ರೂ. 2 ಕೋಟಿ ಅನುದಾನ ಬಿಡುಗಡೆಯಾಗಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನ ಬಿಡುಗಡೆಗೊಂಡು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿತ್ತು.ಆದರೆ ಕಾಂಗ್ರೆಸ್ ಸರ್ಕಾರ ಬಂದ ನಂತರ ಅವಧಿಯಲ್ಲಿ ಆರ್ಥಿಕ ಅನುಮೋದನೆ ನೀಡದಂತೆ ಎಲ್ಲಾ ಇಲಾಖೆಗೆ ಸೂಚಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯವೂ ಸ್ಥಗಿತಗೊಂಡಿತ್ತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಇದೀಗ ಆರ್ಥಿಕ ಅನುಮೋದನೆಯೂ ದೊರಕಿದ್ದು ಶೀಘ್ರದಲ್ಲಿಯೇ ರಸ್ತೆ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಮಹಾಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗೌರವಾರ್ಪಣೆ

Suddi Udaya

ಸೇವಾಭಾರತಿ ತಂಡದಿಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
error: Content is protected !!