24.4 C
ಪುತ್ತೂರು, ಬೆಳ್ತಂಗಡಿ
June 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ಅಭಿವೃದ್ಧಿಯ ಕಾರ್ಯದಲಿದ್ದು, ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಯ ಮರು ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ.

ಈ ವೇಳೆ ಪುತ್ತೂರು ಮಾಸ್ಟರ್ ಪ್ಲಾನರಿಯ ಅರ್ಜುನ್, ಅಕ್ಷಯ್, ಮ್ಯಾನೇಜರ್ ಪ್ರಭಾಕರ ರವರು ಶಾಲೆಗೆ ಭೇಟಿ ನೀಡಿ ಶಾಲೆಯ ಮರು ನಿರ್ಮಾಣ ಕಾರ್ಯದ ಕೆಲಸವನ್ನು ವಿಕ್ಷೀಸಿದರು.

ಈ ಸಂದರ್ಭದಲ್ಲಿ ಹತ್ಯಡ್ಕ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್, ಶಿಶಿಲ ಗ್ರಾ. ಪಂ. ಅಧ್ಯಕ್ಷ ಸುಧೀನ್ ಡಿ., ಎಸ್ ಡಿ ಎಮ್ ಸಿ ಅಧ್ಯಕ್ಷ ಮೋಹನ್ ಗೌಡ, ರಾಧಾಕೃಷ್ಣ ಗುತ್ತು, ಮುಖ್ಯ ಶಿಕ್ಷಕಿ ರತ್ನಾ. ಬಿ., ರಾಕೇಶ್ ಉಪಸ್ಥಿತರಿದ್ದು, ಶಾಲೆಯ ನೂತನ ಕೊಠಡಿಯ ನಿರ್ಮಾಣ ಬಗ್ಗೆ ಮಾಹಿತಿಯನ್ನು ನೀಡಿದರು.

Related posts

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya
error: Content is protected !!