23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

ಬೆಳ್ತಂಗಡಿ: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಉದ್ದೇಶ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ನವೀಕರಣಕ್ಕೆ ಒತ್ತು ಹಾಗೂ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಅಂಗನವಾಡಿ ಸಹಾಯಕೀಯರ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲಾಗಿದೆ.

2025-26ನೇ ಸಾಲಿನ ಈ ಆಯವ್ಯಯವು ಕರ್ನಾಟಕದ ಭವ್ಯ ಭವಿಷ್ಯದ ದಿಕ್ಸೂಚಿಯಾಗಿ ಹೊರಹೊಮ್ಮಿದೆ. ಜನ ಕೇಂದ್ರೀತ ಅಭಿವೃದ್ಧಿಯ ಮಾದರಿಯನ್ನು ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಸಾಮಾಜಿಕ ಬಲವರ್ಧನೆಯ ಮೂಲಕ ಆರ್ಥಿಕ ಸುಸ್ಥಿರತೆಯನ್ನು ಸಾಧಿಸುವಲ್ಲಿ ಮುನ್ನುಗ್ಗುತ್ತಿದೆ.

ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಪರತೆಯನ್ನು ಪ್ರತಿಪಾದಿಸುವ ಕರ್ನಾಟಕ ಮಾದರಿಗೆ ದೇಶದಲ್ಲಷ್ಟೇ ಅಲ್ಲ, ಜಾಗತಿಕವಾಗಿಯೂ ಮನ್ನಣೆ ದೊರಕಿದೆ.

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಈ ಬಜೆಟ್ ಕರ್ನಾಟಕದ ಪ್ರಗತಿಗೆ ಕಾರಣವಾಗಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
error: Content is protected !!