26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಬಳಿಯ ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ರೂ.83 ಲಕ್ಷದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.8 ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ , ತಾಲೂಕು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ಕೊಕ್ಕಡ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಮಾಜಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪುರುಷೋತ್ತಮ, ಲತಾ, ಪ್ರಮೀಳಾ, ವಿಶ್ವನಾಥ, ಜಾನಕಿ, ಜಗದೀಶ್, ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಠ್ಠಲ ಭಂಡಾರಿ, ಶ್ರೀನಾಥ್ ಬಡಕೈಲು, ರವಿಚಂದ್ರ ಪುಡ್ಕೆತ್ತೂರು, ಕೊಕ್ಕಡ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಎಂಡೋ ಸಲ್ಫಾನ್ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ್ ಕೆಂಗುಡೇಲು, ಹತ್ಯಡ್ಕ ಪ್ರಾ. ಆರೋಗ್ಯ ಕೇoದ್ರದ ವೈದ್ಯಾಧಿಕಾರಿ ಡಾ. ಪ್ರಕಾಶ್, ಡಾ| ಮೋಹನ್ ದಾಸ್ ಗೌಡ ಕೊಕ್ಕಡ, ಎಂಡೋಸಲ್ಫಾನ್ ಪೋಷಕರ ಸಮಿತಿ ಅಧ್ಯಕ್ಷೆ ರೇವತಿ ತಮ್ಹನಕರ್, ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಉಮೇಶ್ ಅಲಂಗೂರು, ಗುತ್ತಿಗೆದಾರ ಕಾರ್ತಿಕ್ ಕೊಕ್ಕಡ ಉಪಸ್ಥಿತರಿದ್ದರು.

ಕೊಕ್ಕಡ ಗ್ರಾ.ಪಂ. ನಿಕಟಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಆರೋಗ್ಯ ಭಾಗ್ಯ ಮತ್ತು ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಶಿರಸಿಯಿಂದ ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದ ಯುವಕರ ತಂಡ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya

ನಡ ಸ. ಪ.ಪೂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಬಿಲ್ಲವ ಸಂಘಟನೆಗಳ ಆಗ್ರಹ

Suddi Udaya

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
error: Content is protected !!