July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ: ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜರಿಂದ ಭೂಮಿ ಪೂಜೆ

ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಬಳಿಯ ಎಂಡೋ ಸಂತ್ರಸ್ತರ ಪುನರ್‌ವಸತಿ ಕೇಂದ್ರದ ರೂ.83 ಲಕ್ಷದಲ್ಲಿ ನಿರ್ಮಾಣ ವಾಗುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಮಾ.8 ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ , ತಾಲೂಕು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ಕೊಕ್ಕಡ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಮಾಜಿ ಉಪಾಧ್ಯಕ್ಷೆ ಪವಿತ್ರ, ಸದಸ್ಯರಾದ ಪುರುಷೋತ್ತಮ, ಲತಾ, ಪ್ರಮೀಳಾ, ವಿಶ್ವನಾಥ, ಜಾನಕಿ, ಜಗದೀಶ್, ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಮಹಾಬಲ ಶೆಟ್ಟಿ, ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಠ್ಠಲ ಭಂಡಾರಿ, ಶ್ರೀನಾಥ್ ಬಡಕೈಲು, ರವಿಚಂದ್ರ ಪುಡ್ಕೆತ್ತೂರು, ಕೊಕ್ಕಡ ಸೌತಡ್ಕ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಸದಸ್ಯರಾದ ಪ್ರಶಾಂತ್ ಪೂವಾಜೆ, ವಿಠಲ ಕುರ್ಲೆ, ಅರಸಿನಮಕ್ಕಿ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ನವೀನ್ ರೆಖ್ಯ, ಎಂಡೋ ಸಲ್ಫಾನ್ ಹೋರಾಟ ಸಮಿತಿ ಅಧ್ಯಕ್ಷ ಶ್ರೀಧರ್ ಕೆಂಗುಡೇಲು, ಹತ್ಯಡ್ಕ ಪ್ರಾ. ಆರೋಗ್ಯ ಕೇoದ್ರದ ವೈದ್ಯಾಧಿಕಾರಿ ಡಾ. ಪ್ರಕಾಶ್, ಡಾ| ಮೋಹನ್ ದಾಸ್ ಗೌಡ ಕೊಕ್ಕಡ, ಎಂಡೋಸಲ್ಫಾನ್ ಪೋಷಕರ ಸಮಿತಿ ಅಧ್ಯಕ್ಷೆ ರೇವತಿ ತಮ್ಹನಕರ್, ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಉಮೇಶ್ ಅಲಂಗೂರು, ಗುತ್ತಿಗೆದಾರ ಕಾರ್ತಿಕ್ ಕೊಕ್ಕಡ ಉಪಸ್ಥಿತರಿದ್ದರು.

ಕೊಕ್ಕಡ ಗ್ರಾ.ಪಂ. ನಿಕಟಪೂರ್ವಧ್ಯಕ್ಷ ಯೋಗೀಶ್ ಆಲಂಬಿಲ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!