March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ಭೇಟಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಉದ್ಯಮಿ ಕಿರಣಚಂದ್ರ ಪುಷ್ಪಗಿರಿ ರವರು ಮಾ.8 ರಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿ ಶೀಘ್ರ ಜೀರ್ಣೋದ್ದಾರಗೊಳ್ಳಲೆಂದು ಅನಿಸಿಕೆ ವ್ಯಕ್ತ ಪಡಿಸಿದರು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ನ ತುಕ್ರಪ್ಪ ಶೆಟ್ಟಿ, ಶಶಿ ಕೊಕ್ಕಡ ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!