March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ

ಬೆಳಿಗ್ಗೆ ಕಳಶ ತಂಬಿಲ ಪರ್ವ ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.

Related posts

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya
error: Content is protected !!