25.1 C
ಪುತ್ತೂರು, ಬೆಳ್ತಂಗಡಿ
April 30, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

ಗೇರುಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ಮಾ.7ರಂದು ರಾತ್ರಿ ನಡೆದಿದೆ.

ರಾತ್ರಿಯ ವೇಳೆ ಲೋಡ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿ ಉಂಟಾಗಿದ್ದು, ಲಾರಿ ಜಖಂ ಗೊಂಡಿದೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ನಾರಾವಿ ಕಾಲೇಜಿನಲ್ಲಿ ಉಚಿತ ಫಿಸಿಯೋಥೆರಪಿ ಹಾಗೂ ಹೋಮಿಯೋಪಥಿಕ್ ತಪಸಣಾ ಶಿಬಿರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗಸಂಸ್ಥೆಯ ಮಹಿಳಾ ವೇದಿಕೆಯಿಂದ ಆಟಿಕೂಟ ಆಚರಣೆ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya
error: Content is protected !!