September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

ಗೇರುಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ಮಾ.7ರಂದು ರಾತ್ರಿ ನಡೆದಿದೆ.

ರಾತ್ರಿಯ ವೇಳೆ ಲೋಡ್ ತುಂಬಿಸಿಕೊಂಡು ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ವಿದ್ಯುತ್ ಕಂಬಕ್ಕೆ ಹಾನಿ ಉಂಟಾಗಿದ್ದು, ಲಾರಿ ಜಖಂ ಗೊಂಡಿದೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya

ಮೇ 7-8: ಕೋಟಿಕಟ್ಟೆಯಲ್ಲಿ ಶ್ರೀ ಮಹಮ್ಮಾಯಿ ಅಮ್ಮನವರ ಪುನರ್ ಪ್ರತಿಷ್ಠೆ ಹಾಗೂ ಮಹಾಕುಂಭಾಭಿಷೇಕ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ ಜಿಲ್ಲಾ ಮಟ್ಟದ 72 ನೇ ಅಖಿಲ ಭಾರತ ಸಹಕಾರ ಸಪ್ತಾಹ :ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!