24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಕಳಿಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಮಡಂತ್ಯಾರಿನಲ್ಲಿ ಆಧಾರ್ ಶಿಬಿರ

Suddi Udaya

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya
error: Content is protected !!