25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಜೂನ್ 7: ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ-ಉಡುಪಿ ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ಸಭೆ: ಮಾ.10 ರಂದು ಜನಸಂಪರ್ಕ ಕಾರ್ಯಕ್ರಮ ಮಾಡಿಸುವುದಾಗಿ ತೀರ್ಮಾನ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ತುಂಬೆದಲೆಕ್ಕಿ ಶಿಲಾಮಯ ಭಜನ ಮಂದಿರದ ಪುನರ್ ಪ್ರತಿಷ್ಠಾ ಮಹೋತ್ಸವ-ಧಾರ್ಮಿಕ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya
error: Content is protected !!