ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya

CSEET ಫಲಿತಾಂಶ: ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‌ನ ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ: ಅಚ್ಚಿನಡ್ಕದಲ್ಲಿ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya
error: Content is protected !!