22.7 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ವಿಶೇಷ ತರಗತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya
error: Content is protected !!