March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆಯ ಸುಮಾರು ರೂ. 72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಸೇತವೆಯ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಮಾ.8 ರಂದು ವೀಕ್ಷಿಸಿದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಕೊಕ್ಕಡ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಯೋಗಿಶ್ ಆಲಂಬಿಲ , ಸದಸ್ಯ ವಿಶ್ವನಾಥ್ ಕಕ್ಕುದೋಳಿ, ಎಸ್‌ಸಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಪ್ಯಾಕ್ಸ್ ನಿರ್ದೇಶಕ ಶ್ರೀನಾಥ್ ಬಡಕೈಲು, ಬಿಜೆಪಿ ಮುಖಂಡ ಮಹಾಬಲ ಗೌಡ ನಾಗಂದೋಡಿ, ಸ್ಥಳಿಯರಾದ ತಿಮ್ಮಪ್ಪ ಗೌಡ ಮೈಪಾಲ, ಮಾಧವ ಕುರ್ಲೆ, ಬೂತ್ ಸಮಿತಿ ಅಧ್ಯಕ್ಷ ಕಿರಣ್ ಬಲ್ತಿಮಾರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ನಡೆದ ಮತದಾರರ ಬೃಹತ್ ಸಮಾವೇಶದಲ್ಲಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಭಾಗಿ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಚಲನಚಿತ್ರ ನಟ ವಿಜಯ ರಾಘವೇಂದ್ರ ಭೇಟಿ

Suddi Udaya
error: Content is protected !!