24.5 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆಯ ಸುಮಾರು ರೂ. 72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಸೇತವೆಯ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಮಾ.8 ರಂದು ವೀಕ್ಷಿಸಿದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಕೊಕ್ಕಡ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಯೋಗಿಶ್ ಆಲಂಬಿಲ , ಸದಸ್ಯ ವಿಶ್ವನಾಥ್ ಕಕ್ಕುದೋಳಿ, ಎಸ್‌ಸಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಪ್ಯಾಕ್ಸ್ ನಿರ್ದೇಶಕ ಶ್ರೀನಾಥ್ ಬಡಕೈಲು, ಬಿಜೆಪಿ ಮುಖಂಡ ಮಹಾಬಲ ಗೌಡ ನಾಗಂದೋಡಿ, ಸ್ಥಳಿಯರಾದ ತಿಮ್ಮಪ್ಪ ಗೌಡ ಮೈಪಾಲ, ಮಾಧವ ಕುರ್ಲೆ, ಬೂತ್ ಸಮಿತಿ ಅಧ್ಯಕ್ಷ ಕಿರಣ್ ಬಲ್ತಿಮಾರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ವಸಂತ ಬಂಗೇರ ಕುಟುಂಬಸ್ಥರಿಂದ ಕೃತಜ್ಞತಾ ಪತ್ರ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶಿಲಾ೯ಲು : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya
error: Content is protected !!