July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆಯ ಸುಮಾರು ರೂ. 72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಸೇತವೆಯ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಮಾ.8 ರಂದು ವೀಕ್ಷಿಸಿದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಕೊಕ್ಕಡ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಯೋಗಿಶ್ ಆಲಂಬಿಲ , ಸದಸ್ಯ ವಿಶ್ವನಾಥ್ ಕಕ್ಕುದೋಳಿ, ಎಸ್‌ಸಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಪ್ಯಾಕ್ಸ್ ನಿರ್ದೇಶಕ ಶ್ರೀನಾಥ್ ಬಡಕೈಲು, ಬಿಜೆಪಿ ಮುಖಂಡ ಮಹಾಬಲ ಗೌಡ ನಾಗಂದೋಡಿ, ಸ್ಥಳಿಯರಾದ ತಿಮ್ಮಪ್ಪ ಗೌಡ ಮೈಪಾಲ, ಮಾಧವ ಕುರ್ಲೆ, ಬೂತ್ ಸಮಿತಿ ಅಧ್ಯಕ್ಷ ಕಿರಣ್ ಬಲ್ತಿಮಾರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ನಾಳೆ( ಮೇ 20): ದೇಶಾದ್ಯಂತ  ಮೆಡಿಕಲ್ ಶಾಪ್‌ಗಳು ಬಂದ್

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya
error: Content is protected !!