25.8 C
ಪುತ್ತೂರು, ಬೆಳ್ತಂಗಡಿ
June 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು‌ ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.

Related posts

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ನಿಡ್ಲೆ :ಅಸ್ತಿ ಮಜ್ಜೆ ಶಸ್ತ್ರಚಿಕಿತ್ಸೆ ನೆರವು

Suddi Udaya

ಕೊಕ್ಕಡದಲ್ಲಿ ಎಂಡೋ ಪಿಡಿತರ ಶಾಶ್ವತ ಪುನರ್ವಸತಿ ಕೇಂದ್ರ ತೆರೆಯಬೇಕೆಂದು ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಧರೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್ಸು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮೃತ್ಯು

Suddi Udaya
error: Content is protected !!