20.8 C
ಪುತ್ತೂರು, ಬೆಳ್ತಂಗಡಿ
March 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು‌ ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.

Related posts

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಉರುವಾಲು ಪದವು ಅ.ಖಾ.ಹಿ.ಪ್ರಾ. ಶಾಲೆಯ ಶಾಲಾಡಳಿತ ಸಮಿತಿಯ ತಾರತಮ್ಯ ನೀತಿ ವಿರೋಧಿಸಿ ಪ್ರತಿಭಟನೆ ಹಾಗೂ ಕಾಲ್ನಡಿಗೆ ಜಾಥಾ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya
error: Content is protected !!