July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು‌ ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.

Related posts

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya

ಮಡಂತ್ಯಾರು ಹೈಸ್ಕೂಲ್ ರೀಯೂನಿಯನ್ ವತಿಯಿಂದ ಇತ್ತೀಚೆಗೆ ನಿಧನರಾದ ಡೇವಿಡ್ ಡಿಸೋಜಾರಿಗೆ ಶ್ರದ್ಧಾಂಜಲಿ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತುರವರಿಗೆ ವಿಶ್ವೇಶ್ವರಯ್ಯ ಅಂತರರಾಷ್ಟ್ರೀಯ ಪ್ರಶಸ್ತಿ

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya
error: Content is protected !!