April 29, 2025
ನಿಧನವರದಿ

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

ಮಚ್ಚಿನ: ಮಚ್ಚಿನ ಗ್ರಾಮದ ಮಾಣೂರು ನಿವಾಸಿ ಗಂಗಯ್ಯ ಮೂಲ್ಯ (92 ವರ್ಷ) ವಯೋಸಹಜ ಅಲ್ಪಕಸಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.8 ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಮನೆಯ ಹಿರಿಯ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿದ್ದರು.

ಮೃತರು ಮೂವರು ಹೆಣ್ಣು ಮಕ್ಕಳು, ಎರಡು ಗಂಡು ಮಕ್ಕಳು ಹಾಗೂ ಅಪಾರ ಕುಡುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಮನೋಹರ ಪೂಜಾರಿ ಸೇನೆಗೆ ಆಯ್ಕೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
error: Content is protected !!