23.5 C
ಪುತ್ತೂರು, ಬೆಳ್ತಂಗಡಿ
June 17, 2025
ನಿಧನವರದಿ

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

ಮಚ್ಚಿನ: ಮಚ್ಚಿನ ಗ್ರಾಮದ ಮಾಣೂರು ನಿವಾಸಿ ಗಂಗಯ್ಯ ಮೂಲ್ಯ (92 ವರ್ಷ) ವಯೋಸಹಜ ಅಲ್ಪಕಸಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.8 ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಮನೆಯ ಹಿರಿಯ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿದ್ದರು.

ಮೃತರು ಮೂವರು ಹೆಣ್ಣು ಮಕ್ಕಳು, ಎರಡು ಗಂಡು ಮಕ್ಕಳು ಹಾಗೂ ಅಪಾರ ಕುಡುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ : ಮರು ತನಿಖೆಗೆ ಒತ್ತಾಯಿಸಿ ಆ.27: ಅವಿಭಜಿತ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳಿಂದ ಬೆಳ್ತಂಗಡಿಯ ಮಿನಿ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya

ಉಜಿರೆ ಪದ್ಮಾಂಬ ಮೋಟಾರ್ ಡ್ರೈವಿಂಗ್ ಸ್ಕೂಲ್ ಮಾಲಕ ಉಮೇಶ್ ಕಲ್ಲೂರಾಯ ನಿಧನ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya
error: Content is protected !!