September 6, 2026
ನಿಧನವರದಿ

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

ಮಚ್ಚಿನ: ಮಚ್ಚಿನ ಗ್ರಾಮದ ಮಾಣೂರು ನಿವಾಸಿ ಗಂಗಯ್ಯ ಮೂಲ್ಯ (92 ವರ್ಷ) ವಯೋಸಹಜ ಅಲ್ಪಕಸಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.8 ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಮನೆಯ ಹಿರಿಯ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿದ್ದರು.

ಮೃತರು ಮೂವರು ಹೆಣ್ಣು ಮಕ್ಕಳು, ಎರಡು ಗಂಡು ಮಕ್ಕಳು ಹಾಗೂ ಅಪಾರ ಕುಡುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬೆಳ್ತಂಗಡಿ ಹಿಂದುಳಿದ ವರ್ಗ ಮೋರ್ಚಾದ ವತಿಯಿಂದ ಫಂಡಿಜೆವಾಳ್ಯ ಶಾಲೆಯಲ್ಲಿ ಸ್ವಚ್ಛತೆ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

Suddi Udaya
error: Content is protected !!