25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

ಪುಂಜಾಲಕಟ್ಟೆ: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಡಂತ್ಯಾರು ಇವರ ಪ್ರಾಯೋಜಕತ್ವ ಮತ್ತು ಶಾಸಕರ ಅನುದಾನದಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಉನ್ನತ ಮಟ್ಟದ ಸಭಾಭವನ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾ. 8ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಲ್ಯಾನ್ಸಿ ಪಿಂಟೊ ಮತ್ತು ನಿರ್ದೇಶಕರು , ಮಡಂತ್ಯಾರು ಸಿ. ಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ವಿವೇಕ್ ವಿಲ್ಸಂಟ್ ಪಾಯ್ಸ್, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ, ಮುಖ್ಯ ಕಾರ್ಯನಿರ್ವಾಧಿಕಾರಿ ವೆಲೇರಿಯನ್ ಡಿಸೋಜ ಉಪಸ್ಥಿತರಿದ್ದರು.


ಧರಣೇಂದ್ರ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಪುಂಜಾಲಕಟ್ಟೆ ಪ್ರಾಂಶುಪಾಲರಾದ ಸರೋಜಿನಿ ಸ್ವಾಗತಿಸಿ,
ಜಯಶ್ರೀ ಧನ್ಯವಾದವಿತ್ತರು.

Related posts

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬುದು ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ: ಪ್ರತಾಪಸಿಂಹ ನಾಯಕ್

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು

Suddi Udaya
error: Content is protected !!