September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

ಬೆಳ್ತಂಗಡಿ: ರಾಜ್ಯದ ಸಮಸ್ತ ಜನತೆಯ ಹಿತ ಕಾಪಾಡುವ, ರಾಜ್ಯದ 7 ಕೋಟಿ ಜನತೆಯ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ, ಜನತೆಯ ಭವಿಷ್ಯದ ಬಗ್ಗೆ ಚಿಂತನೆ ನಡೆಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿರುವ ಬಜೆಟ್ ಇದಾಗಿದೆ ಎಂದು ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಹೇಳಿದರು.

2025-26 ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಕರಾವಳಿಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ‌.ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ ಈ ಬಜೆಟ್‌ ರಾಜ್ಯದ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿದೆ ಎಂದರು.

Related posts

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕಾರಿನಲ್ಲಿ ಬಂದು ಭಾಸ್ಕರ ನಾಯ್ಕ ಹಾಗೂ ಅವರ ಪತ್ನಿಗೆ ಹಲ್ಲೆ ನಡೆಸಿದ ಆರೋಪ: ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಆರು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಹೊಕ್ಕಾಡಿಗೋಳಿ: ಮುಹಿಯುದ್ದೀನ್ ಜುಮಾ ಮಸೀದಿ – ಸಿರಾಜುಲ್ ಹುದಾ ಮದರಸ ಸಿರಾಜುಲ್ ಹುದ ಯಂಗ್ ಮೆನ್ಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ಕಾಮಗಾರಿಯ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ಗಳ ಜಂಟಿ ವೀಕ್ಷಣೆ

Suddi Udaya
error: Content is protected !!