23.3 C
ಪುತ್ತೂರು, ಬೆಳ್ತಂಗಡಿ
June 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಕು. ಮನ್ವಿ ಕೆ. ಆರ್ ಇವರು ಸಮಗ್ರ ಶಿಕ್ಷಣ ಇಲಾಖೆ, ನಾಲೆಡ್ಜ್ ಆಫ್ ಇಂಡಿಯಾ ಕ್ವಿಜ್ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕರ್ನಾಟಕ ಸರ್ಕಾರಿ ಶಾಲೆಗಳಿಗೆ ವಿಶೇಷ ರಸಪ್ರಶ್ನೆ 2024-25 ಕ್ವಿಜ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇವರು ಕುರಾಯ ನಿವಾಸಿ ರಾಮಣ್ಣ ಗೌಡ ಮತ್ತು ಪುಷ್ಪಾವತಿ ಕೆ ದಂಪತಿಯ ಪುತ್ರಿ

Related posts

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ಬಂದಾರು ಬೈಪಾಡಿಯ ಸುಮುಖ ಪಿ ಹೊಳ್ಳ ಹಾಗೂ ಸೃಷ್ಟಿ ಪಿ ಹೊಳ್ಳ ರಿಗೆ ಬೆಳ್ಳಿ ಪದಕ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!