23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

ಬಂದಾರು: ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿ ಕು. ಮನ್ವಿ ಕೆ. ಆರ್ ಇವರು ಸಮಗ್ರ ಶಿಕ್ಷಣ ಇಲಾಖೆ, ನಾಲೆಡ್ಜ್ ಆಫ್ ಇಂಡಿಯಾ ಕ್ವಿಜ್ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕರ್ನಾಟಕ ಸರ್ಕಾರಿ ಶಾಲೆಗಳಿಗೆ ವಿಶೇಷ ರಸಪ್ರಶ್ನೆ 2024-25 ಕ್ವಿಜ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶಾಲಾಭಿವೃದ್ಧಿ ಸಮಿತಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಪೋಷಕ ವೃಂದ, ವಿದ್ಯಾಭಿಮಾನಿಗಳು ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇವರು ಕುರಾಯ ನಿವಾಸಿ ರಾಮಣ್ಣ ಗೌಡ ಮತ್ತು ಪುಷ್ಪಾವತಿ ಕೆ ದಂಪತಿಯ ಪುತ್ರಿ

Related posts

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಂಘ ಉಜಿರೆ ವತಿಯಿಂದ ಆಹಾರೋತ್ಸವ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಕಾರ್ಯಕರ್ತ ಯೋಗೀಶ್ ಗೌಡ ನೂಜಿಲ ಬಿಜೆಪಿಗೆ ಸೇರ್ಪಡೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!