March 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

ಶಿಶಿಲ: ಇಲ್ಲಿಯ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ಇವರ ನೂತನ ಗೃಹ “ಮತ್ಸ್ಯ ಕೃಪಾ” ಇದರ ಗೃಹ ಪ್ರವೇಶವು ಮಾ.7 ರಂದು ಜರುಗಿದ್ದು ಇಂದು(ಮಾ.8) ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ರವರು ಭೇಟಿ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಿಶಿಲ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತೋಟ ಹಾಗೂ ಇತರರು ಉಪಸ್ಥಿತರಿದ್ದರು.

ಬಂದ ಅತಿಥಿ ಗಣ್ಯರನ್ನು ಕರುಣಾಕರ ರವರು ಸ್ವಾಗತಿಸಿ ಸತ್ಕರಿಸಿದರು.

Related posts

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya
error: Content is protected !!