23.5 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ

ಬೆಳಿಗ್ಗೆ ಕಳಶ ತಂಬಿಲ ಪರ್ವ ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.

Related posts

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ಉದನೆ ವಲಯ ಮಕ್ಕಳ ಪ್ರತಿಭೋತ್ಸವ ನೆಲ್ಯಾಡಿ ಅಲ್ಫೋನ್ಸಸಂಡೆ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!