27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ

ಬೆಳಿಗ್ಗೆ ಕಳಶ ತಂಬಿಲ ಪರ್ವ ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.

Related posts

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಬೆಳ್ತಂಗಡಿ ಎಸ್‌ ಡಿ ಎಮ್ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ್ವಿತೀಯ ಸೋಪಾನ / ಚರಣ/ಗರಿ ಪರೀಕ್ಷೆ

Suddi Udaya

ನೈನಾಡಿನಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬರೆಂಗಾಯ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರರವರಿಂದ ಮತದಾನ

Suddi Udaya
error: Content is protected !!