37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

ಮಂಗಳೂರು : ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು.

ಕೆಲ ದಿನಗಳ ಹಿಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ಹಾಗೂ ಊರಿನ ಜನತೆ ದಿಗಂತ್ ಹುಡುಕಾಟದಲ್ಲಿ ತೊಡಗಿದ್ದರು. ಪಶ್ಚಿಮ ‌ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲೆ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು.  ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!