ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಉಜಿರೆ: ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ ನಿಧನ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕೊಕ್ಕಡ ವಲಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಎನ್ ಡಿ ಎ ಫಲಿತಾಂಶ : ಗುರುವಾಯನಕೆರೆ ಎಕ್ಸೆಲ್ ವಿದ್ಯಾರ್ಥಿಗಳ ಮಹೋನ್ನತ ದಾಖಲೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ: ಶಾಂತಿವನ ಟ್ರಸ್ಟ್ ನಿಂದ ಗೌರವಾರ್ಪಣೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya
error: Content is protected !!