July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!