23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ವತಿಯಿಂದ ಸುಮಾರು 42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರವರಿಗೆ ಬಿಳ್ಕೋಡುಗೆ ಸಮಾರಂಭವು ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಡಿಸಿಸಿ ಬ್ಯಾಂಕಿನ ನಿರ್ದೆಶಕರಾದ ಕುಶಾಲಪ್ಪ ಗೌಡರವರು ವಹಿಸಿಕೊಂಡರು. ಮುಖ್ಯ ಅಥಿತಿಗಳಾಗಿ ಸ.ಸಂ.ಸಹಾಯಕ ನಿಬಂಧಕರಾದ .ಎಸ್.ಯಂ.ರಘು , ಸಿಡಿಓ ಪ್ರತಿಮಾ , ಸಿ.ಇ.ಓ ಯೂನಿಯನ್ ಅಧ್ಯಕ್ಷೆ ಸುಕೇಶಿನಿ, ಪಡಂಗಡಿ ಪ್ಯಾಕ್ಸ್ ಸಿಇ ಓ ಹಾಗೂ ಬೆಳ್ತಂಗಡಿ ಡಿಸಿಸಿ ಶಾಖಾ ಮ್ಯಾನೇಜರ್ ಸುಧೀರ್ , ಮೇಲ್ವಿಚಾರಕರಾದ ಸುದರ್ಶನ ಹಾಗೂ ಸಿರಾಜುದ್ದೀನ್ ಉಪಸ್ಥಿತರಿದ್ದರು.

ಅನಂತಕೃಷ್ಣ ಭಟ್ ಪ್ರಾರ್ಥಿಸಿ, ನಿಡ್ಲೆ ಪ್ಯಾಕ್ಸ್ ಸಿಇಓ ಪದ್ಮನಾಭ ಸ್ವಾಗತಿಸಿ, ನಾರಾವಿ ಪ್ಯಾಕ್ಸ್ ಸಿಇಓ ಶಶಿಕಾಂತ್ ನಿರೂಪಿಸಿ, ಬೆಳ್ತಂಗಡಿ ಪ್ಯಾಕ್ಸ್ ಸಿಇಓ ಪ್ರಸಾದ್ ಧನ್ಯವಾದವಿತ್ತರು.

Related posts

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸರ್ ಮಿರ್ಜಾ ಇಸ್ಮಾಯಿಲ್ ರವರ 138 ನೇ ಜನ್ಮ ದಿನಾಚರಣೆ’

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya
error: Content is protected !!