September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯಿಂದ ಪುದುವೆಟ್ಟು ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಮಲೆಂಗಲ್ಲು ಟೀಮ್ ನವಕೇಸರಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya
error: Content is protected !!