25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ ದೈವಜ್ಞ ಬೆಳ್ಳಾರೆ ರಾಜೇಂದ್ರ ಪ್ರಸಾದ್ ಭಟ್ ನೇತೃತ್ವದಲ್ಲಿ ಮಾ.7ರಂದು ನಡೆಯಿತು.

ಸ್ಥಳದಲ್ಲಿ ಪಂಚ ಶಕ್ತಿಗಳಾದ ಮಹಾಮ್ಮಾಯಿ, ಭೈರವ , ಪಂಜುರ್ಲಿ, ಗುಳಿಗ ದೈವ ಹಾಗೂ ಮೂಲ ಮುಗೇರರು ಆರಾಧಿಸಿಕೊಂಡು ಬಂದಿರುವ ಮುರ್ಗೆಳು ದೈವ ಸಾನಿಧ್ಯವಿದೆ ಎಂದು ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು. ಪೂರ್ವದಲ್ಲಿ ಜೈನ ಮನೆತನದವರು ಆರಾಧಿಸಿಕೊಂಡು ಬಂದಿದ್ದು ಕಾಲದಲ್ಲಿ ಆರಾಧನೆ ಶಮನ‌ವಾಗಿತ್ತು ಎಂದು ಪ್ರಶ್ರಾ ಚಿಂತನೆಯಲ್ಲಿ ತಿಳಿದು ಬಂದಿರುತ್ತದೆ.

Related posts

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya
error: Content is protected !!