22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆಯ ಸುಮಾರು ರೂ. 72 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಸೇತವೆಯ ಕಾಮಗಾರಿಯನ್ನು ಶಾಸಕ ಹರೀಶ್ ಪೂಂಜ ಮಾ.8 ರಂದು ವೀಕ್ಷಿಸಿದರು.

ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಕೊಕ್ಕಡ ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಯೋಗಿಶ್ ಆಲಂಬಿಲ , ಸದಸ್ಯ ವಿಶ್ವನಾಥ್ ಕಕ್ಕುದೋಳಿ, ಎಸ್‌ಸಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಪ್ಯಾಕ್ಸ್ ನಿರ್ದೇಶಕ ಶ್ರೀನಾಥ್ ಬಡಕೈಲು, ಬಿಜೆಪಿ ಮುಖಂಡ ಮಹಾಬಲ ಗೌಡ ನಾಗಂದೋಡಿ, ಸ್ಥಳಿಯರಾದ ತಿಮ್ಮಪ್ಪ ಗೌಡ ಮೈಪಾಲ, ಮಾಧವ ಕುರ್ಲೆ, ಬೂತ್ ಸಮಿತಿ ಅಧ್ಯಕ್ಷ ಕಿರಣ್ ಬಲ್ತಿಮಾರ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯಿಂದ ಶೀಘ್ರದಲ್ಲೇ ಸಹನಾ ಶ್ರೀ ಫೌಂಡೇಶನ್ ಪ್ರಾರಂಭ

Suddi Udaya

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya
error: Content is protected !!