23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ವೇದಿಕೆ, ಯುವ ರೆಡ್ ಕ್ರಾಸ್ ಘಟಕ ಮತ್ತು ರೋವರ್ಸ್ ರೆಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಆಂದೋಲನ ಶಿಬಿರವನ್ನು ಕಾಲೇಜಿನಲ್ಲಿ ನಡೆಸಲಾಯಿತು.

ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಪ್ರೊಫೆಸರ್ ಪದ್ಮನಾಭ ಕೆ ಇವರು ಸ್ವಚ್ಛತಾ ಶಿಬಿರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಸುರೇಶ್ ವಿ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಹಾಗೂ ರೋವರ್ ಸ್ಕೌಟ್ ಲೀಡರ್ ಡಾ. ರವಿ ಎಂ ಎನ್. ಶಿಬಿರದ ಸಂಯೋಜನೆಯನ್ನು ಮಾಡಿದರು. ಕಾಲೇಜಿನ ಐಕ್ಯೂ ಎಸಿ ಘಟಕದ ಸಂಚಾಲಕರಾದ ಡಾ. ಕುಶಲಪ್ಪ ಎಸ್ ಶ್ರಮದಾನಕ್ಕೆ ಚಾಲನೆ ನೀಡಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಈ ಶಿಬಿರದಲ್ಲಿ ಶ್ರಮದಾನಕ್ಕೆ ಕೈ ಜೋಡಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಅಡುಗೆ ಮಾಡಿ ಮಧ್ಯಾಹ್ನದ ಊಟವನ್ನು ನೀಡಲಾಯಿತು.

Related posts

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

Suddi Udaya

ಜಾತಕ ತೋರಿಸಲು ಬಂದ ಯುವತಿಯ ಹಿಂದೆ ಬಿದ್ದ ಜ್ಯೋತಿಷಿ: ವಿವಾಹಯಾಗುವಂತೆ ಒತ್ತಾಯಿಸಿ ಮಾಟಮಂತ್ರ ಮಾಡಿದ ಜ್ಯೋತಿಷಿಯನ್ನು ಬಂಧಿಸಿದ ಪೊಲೀಸರು

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya
error: Content is protected !!