22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

ಬೆಳ್ತಂಗಡಿ: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಕುಮಾರಚಂದ್ರ ಬೆಳ್ತಂಗಡಿ ಅವರು ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.

ಓರ್ವ ಸಮರ್ಥ ಪೊಲೀಸ್ ಅಧಿಕಾರಿಯಾಗಿ, ಅಡಿಷನಲ್ ಎಸ್.ಪಿ ಆಗಿ ರಾಜ್ಯದ ನಾನಾ ಕಡೆಗಳಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರಿಂದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಇವರ ಸೇವೆಯನ್ನು ಪರಿಗಣಿಸಿ ಇದೀಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಮಂಗಳೂರು ಹಾಗೂ ಉಡುಪಿಗೆ ನೇಮಕಗೊಂಡಿದ್ದಾರೆ. ಪ್ರಸ್ತುತ ಇವರು‌ ಕಾರಾವರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರು ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿಯಾಗಿರುತ್ತಾರೆ.

Related posts

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಜೂ 1: ಪುತ್ತೂರಿನಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸರ್ವಸದಸ್ಯರುಗಳ ಮಹಾಅಧಿವೇಶನ ಮತ್ತು ಪದಾಧಿಕಾರಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!