September 6, 2026
ನಿಧನವರದಿ

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

ಮಚ್ಚಿನ: ಮಚ್ಚಿನ ಗ್ರಾಮದ ಮಾಣೂರು ನಿವಾಸಿ ಗಂಗಯ್ಯ ಮೂಲ್ಯ (92 ವರ್ಷ) ವಯೋಸಹಜ ಅಲ್ಪಕಸಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.8 ರಂದು ನಿಧನರಾದರು.

ಇವರು ಕೃಷಿಕರಾಗಿದ್ದು ಮನೆಯ ಹಿರಿಯ ವ್ಯಕ್ತಿಯಾಗಿ ಎಲ್ಲರಿಗೂ ಮಾದರಿಯಾಗಿದ್ದರು.

ಮೃತರು ಮೂವರು ಹೆಣ್ಣು ಮಕ್ಕಳು, ಎರಡು ಗಂಡು ಮಕ್ಕಳು ಹಾಗೂ ಅಪಾರ ಕುಡುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಪಡಂಗಡಿ ಸರ್ಕಾರಿ ಪ್ರೌಢ ಶಾಲಾ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಗೌರವಾರ್ಪಣೆ, “ರಕ್ಷಕ ನಮನ -2026”

Suddi Udaya

ಗುರುವಾಯನಕೆರೆ ನಿವಾಸಿ ಹನುಮಾನ್ ಟ್ರಾವೆಲ್ಸ್ ಏಜೆಂಟ್ ಪಂಡರಿನಾಥ್ ನಾಯಕ್ ನಿಧನ

Suddi Udaya
error: Content is protected !!