31.9 C
ಪುತ್ತೂರು, ಬೆಳ್ತಂಗಡಿ
April 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪ್ರಾಯೋಜಕತ್ವ ಹಾಗೂ ಶಾಸಕರ ಅನುದಾನದಡಿಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಸಭಾಭವನ ನಿರ್ಮಾಣದ ಶಿಲಾನ್ಯಾಸ

ಪುಂಜಾಲಕಟ್ಟೆ: ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಡಂತ್ಯಾರು ಇವರ ಪ್ರಾಯೋಜಕತ್ವ ಮತ್ತು ಶಾಸಕರ ಅನುದಾನದಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಉನ್ನತ ಮಟ್ಟದ ಸಭಾಭವನ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವನ್ನು ಮಾ. 8ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಲ್ಯಾನ್ಸಿ ಪಿಂಟೊ ಮತ್ತು ನಿರ್ದೇಶಕರು , ಮಡಂತ್ಯಾರು ಸಿ. ಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೊನ್ಸಾ, ವಿವೇಕ್ ವಿಲ್ಸಂಟ್ ಪಾಯ್ಸ್, ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪ, ಮುಖ್ಯ ಕಾರ್ಯನಿರ್ವಾಧಿಕಾರಿ ವೆಲೇರಿಯನ್ ಡಿಸೋಜ ಉಪಸ್ಥಿತರಿದ್ದರು.


ಧರಣೇಂದ್ರ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಪುಂಜಾಲಕಟ್ಟೆ ಪ್ರಾಂಶುಪಾಲರಾದ ಸರೋಜಿನಿ ಸ್ವಾಗತಿಸಿ,
ಜಯಶ್ರೀ ಧನ್ಯವಾದವಿತ್ತರು.

Related posts

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಗಾಂಧಿ ಗ್ರಾಮ ಪ್ರಶಸ್ತಿ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!