September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ಧ ಕೇಸ್‌ ದಾಖಲು

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್‌ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಫೆ.08 ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ದೇವಾಲಯಗಳ ಬಗ್ಗೆ ಜನರಲ್ಲಿ ಅನುಮಾನ ಹುಟ್ಟಿಸುವ ಹೇಳಿಕೆಗಳನ್ನ ನೀಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುತ್ತಿದ್ದಾರೆಂದು ದೂರಲಾಗಿದೆ.

ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿತ್ತು.

Related posts

ಧರ್ಮಸ್ಥಳದಲ್ಲಿ ಪುರಾಣ ಪ್ರವಚನ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya
error: Content is protected !!