38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ರವರ ನೂತನ ಗೃಹ “ಮತ್ಸ್ಯ ಕೃಪಾ” ಕ್ಕೆ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ, ಶುಭಹಾರೈಕೆ

ಶಿಶಿಲ: ಇಲ್ಲಿಯ ಸುದ್ದಿ ಉದಯ ಪತ್ರಿಕೆಯ ಪ್ರತಿನಿಧಿ ಕರುಣಾಕರ ಶಿಶಿಲ ಇವರ ನೂತನ ಗೃಹ “ಮತ್ಸ್ಯ ಕೃಪಾ” ಇದರ ಗೃಹ ಪ್ರವೇಶವು ಮಾ.7 ರಂದು ಜರುಗಿದ್ದು ಇಂದು(ಮಾ.8) ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ರವರು ಭೇಟಿ ನೀಡಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶಿಶಿಲ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಹೊಸ್ತೋಟ ಹಾಗೂ ಇತರರು ಉಪಸ್ಥಿತರಿದ್ದರು.

ಬಂದ ಅತಿಥಿ ಗಣ್ಯರನ್ನು ಕರುಣಾಕರ ರವರು ಸ್ವಾಗತಿಸಿ ಸತ್ಕರಿಸಿದರು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಮಾಜಿ ಸಚಿವರುಗಳಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ ಭೇಟಿ

Suddi Udaya

ಡಿ.17: ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಶಾಸಕರ ಬಂಧನಕ್ಕೆ ಹೋದ ಪೊಲೀಸರು- ಸಂಜೆಯವರೆಗೆ ಬಿಗ್ ಹೈಡ್ರಾಮ;: ಶಾಸಕ ಹರೀಶ್ ಪೂಂಜರ ಬಂಧನ ಕೈ ಬಿಟ್ಟು ಹಿಂದಿರುಗಿದ ಪೊಲೀಸರು

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ 6 ವರ್ಷಗಳ ಕಾಲ ಉಚ್ಚಾಟನೆ

Suddi Udaya
error: Content is protected !!