24.6 C
ಪುತ್ತೂರು, ಬೆಳ್ತಂಗಡಿ
June 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

ಗುರುವಾಯನಕೆರೆ: ಇಲ್ಲಿಯ ರತ್ನಗಿರಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ವಾರ್ಷಿಕ ದೈವರಾಜ ಗುಳಿಗ ನೇಮೋತ್ಸವ ಮಾ. 8 ರಂದು ನಡೆಯಲಿದೆ

ಬೆಳಿಗ್ಗೆ ಕಳಶ ತಂಬಿಲ ಪರ್ವ ,ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ವೇಳೆ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ಸಂಜೆ ದೈವರಾಜ ಗುಳಿಗ ನೇಮೋತ್ಸವ ನಡೆಯಲಿದೆ.

Related posts

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
error: Content is protected !!