July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

ಮಂಗಳೂರು : ಕಳೆದ 13 ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಫೆ. 25ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು.

ಕೆಲ ದಿನಗಳ ಹಿಂದೆ ಹಿಂದೂ ಪರ ಸಂಘಟನೆಗಳು ಪ್ರತಿಭಟನೆ ಹಾಗೂ ಊರಿನ ಜನತೆ ದಿಗಂತ್ ಹುಡುಕಾಟದಲ್ಲಿ ತೊಡಗಿದ್ದರು. ಪಶ್ಚಿಮ ‌ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ‌ಕನ್ನಡ ಜಿಲ್ಲೆ ಎಸ್ಪಿ ಯತೀಶ್‌ ನೇತೃತ್ವದಲ್ಲಿ ‌ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು.  ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ.

Related posts

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ತುಂಗಪ್ಪ ಬಂಗೇರ ನೇತೃತ್ವದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 17 ನೇ ವರ್ಷದ ಸಾಮೂಹಿಕ ವಿವಾಹ: ಸತಿ ಪತಿಗಳಾಗಿ 7 ಜೋಡಿ ಗೃಹಾಸ್ಥಶ್ರಮಕ್ಕೆ,ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯಪ್ರಶಸ್ತಿ, ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ

Suddi Udaya
error: Content is protected !!